Month: August 2024

ಹರಪನಹಳ್ಳಿ: ಕನ್ನಡ ರತ್ನ ಪ್ರಶಸ್ತಿ ಪ್ರದಾನ

ಹರಪನಹಳ್ಳಿ: ಕನ್ನಡ ರತ್ನ ಪ್ರಶಸ್ತಿ ಪ್ರದಾನ ಕನ್ನಡ ಭಾಷೆ ಹೆಚ್ಚು ಶ್ರೀಮಂತವಾಗಿದೆ – ಹೆಚ್ ಮಲ್ಲಿಕಾರ್ಜುನ ಅಭಿಮತ ಹರಪನಹಳ್ಳಿ: ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಭಾಷೆ ಹೆಚ್ಚು ಶ್ರೀಮಂತವಾಗಿದೆ, ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಹೊಣೆಗಾರಿಕೆ ವಿದ್ಯಾರ್ಥಿಗಳ ಮೇಲಿದೆ ಎಂದು ಎಸ್ ಯು ಜೆ ಎಂ ಕಾಲೇಜಿನ ಕನ್ನಡ ಉಪನ್ಯಾಸಕ ಎಚ್ ಮಲ್ಲಿಕಾರ್ಜುನ ಅಭಿಪ್ರಾಯಪಟ್ಟರು. ಪಟ್ಟಣದ ಬಸಮ್ಮ ಕಲಾಮಂದಿರದಲ್ಲಿ ನವಜ್ಯೋತಿ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಆಯೋಜಿಸಿದ್ದ ೨೦೨೩-೨೪ ನೇ ಸಾಲಿನ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ಕನ್ನಡ […]

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ “ಕನ್ನಡ ರತ್ನ” ಪ್ರಶಸ್ತಿ ಪ್ರದಾನ

ಹರಪನಹಳ್ಳಿ : ಪಟ್ಟಣದ ನವಜ್ಯೋತಿ ಸಾಂಸ್ಕೃತಿಕ ಸೇವಾ ಸಂಸ್ಥೆಯು ಪ್ರತಿ ವರ್ಷದಂತೆ ಈ ವರ್ಷವೂ ೨೦೨೩-೨೪ನೇ ಸಾಲಿನ ಎಸ್.ಎಸ್.ಎಲ್.ಸಿ (ಕನ್ನಡ ಮಾಧ್ಯಮ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕನ್ನಡ ವಿಷಯದಲ್ಲಿ ೧೨೫ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಮತ್ತು ೧೨೪, ೧೨೩, ೧೨೨, ೧೨೧, ೧೨೦ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ “ಕನ್ನಡ ರತ್ನ” ಪ್ರಶಸ್ತಿ ನೀಡಿ ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ, ಶಾಲು, ಕಿರೀಟ, ಕನ್ನಡ ಪುಸ್ತಕ ನೀಡಿ ಹೂಮಳೆಗರೆದು ಪ್ರಶಸ್ತಿ ಪ್ರದಾನ ಮಾಡಲಾಗುವುದು. ವಿದ್ಯಾರ್ಥಿಗಳಲ್ಲಿ ಕನ್ನಡ […]

ಬಡ ವಿದ್ಯಾರ್ಥಿಗಳ ಬದುಕಿಗೆ ಆಶಾಕಿರಣ ತಟ್ಟಿ ವೆಂಕೋಬರಾವ್ : ಹೆಚ್.ಮಲ್ಲಿಕಾರ್ಜುನ

ಹರಪನಹಳ್ಳಿ : ತಟ್ಟಿ ವೆಂಕೋಬರಾವ್ ಬಡ ವಿದ್ಯಾರ್ಥಿಗಳ ಪಾಲಿನ ಆಶಾಕಿರಣವಾಗಿ, ಉಚಿತ ಶಿಕ್ಷಣವನ್ನು ನೀಡುವುದರ ಜೊತೆಗೆ ಸಾಹಿತ್ಯ, ಸಂಗೀತ ಮತ್ತು ವಕೀಲ ವೃತ್ತಿಯಲ್ಲೂ ಸೇವೆಯನ್ನು ಸಲ್ಲಿಸಿ ವಿದ್ಯಾರ್ಥಿಗಳ ಮನದಾಳದಲ್ಲಿ ಶಾಶ್ವತವಾಗಿ ನೆಲೆ ನಿಂತು ಉತ್ತಮ ಶಿಕ್ಷಕರೆನಿಸಿಕೊಂಡಿದ್ದಾರೆ ಎಂದು ಎಸ್.ಯು.ಜೆ.ಎಂ. ಕಾಲೇಜಿನ ಕನ್ನಡ ಉಪನ್ಯಾಸಕ ಹೆಚ್.ಮಲ್ಲಿಕಾರ್ಜುನ ಅಭಿಪ್ರಾಯ ಪಟ್ಟರು. ಪಟ್ಟಣದ ಹಿಪ್ಪಿ ತೋಟದ ಧನ್ವಂತ್ರಿ ಕ್ಲಿನಿಕ್ ಹಾಲ್‌ನಲ್ಲಿ ನಡೆದ ತಟ್ಟಿ ವೆಂಕೋಬರಾವ್ ಇವರ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸರಳ, ಸಜ್ಜನ, ತಾಳ್ಮೆ ಮತ್ತು ಶಾಂತ […]

Back To Top