Day: August 10, 2024

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ “ಕನ್ನಡ ರತ್ನ” ಪ್ರಶಸ್ತಿ ಪ್ರದಾನ

ಹರಪನಹಳ್ಳಿ : ಪಟ್ಟಣದ ನವಜ್ಯೋತಿ ಸಾಂಸ್ಕೃತಿಕ ಸೇವಾ ಸಂಸ್ಥೆಯು ಪ್ರತಿ ವರ್ಷದಂತೆ ಈ ವರ್ಷವೂ ೨೦೨೩-೨೪ನೇ ಸಾಲಿನ ಎಸ್.ಎಸ್.ಎಲ್.ಸಿ (ಕನ್ನಡ ಮಾಧ್ಯಮ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕನ್ನಡ ವಿಷಯದಲ್ಲಿ ೧೨೫ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಮತ್ತು ೧೨೪, ೧೨೩, ೧೨೨, ೧೨೧, ೧೨೦ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ “ಕನ್ನಡ ರತ್ನ” ಪ್ರಶಸ್ತಿ ನೀಡಿ ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ, ಶಾಲು, ಕಿರೀಟ, ಕನ್ನಡ ಪುಸ್ತಕ ನೀಡಿ ಹೂಮಳೆಗರೆದು ಪ್ರಶಸ್ತಿ ಪ್ರದಾನ ಮಾಡಲಾಗುವುದು. ವಿದ್ಯಾರ್ಥಿಗಳಲ್ಲಿ ಕನ್ನಡ […]

Back To Top