Day: August 12, 2024

ಹರಪನಹಳ್ಳಿ: ಕನ್ನಡ ರತ್ನ ಪ್ರಶಸ್ತಿ ಪ್ರದಾನ

ಹರಪನಹಳ್ಳಿ: ಕನ್ನಡ ರತ್ನ ಪ್ರಶಸ್ತಿ ಪ್ರದಾನ ಕನ್ನಡ ಭಾಷೆ ಹೆಚ್ಚು ಶ್ರೀಮಂತವಾಗಿದೆ – ಹೆಚ್ ಮಲ್ಲಿಕಾರ್ಜುನ ಅಭಿಮತ ಹರಪನಹಳ್ಳಿ: ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಭಾಷೆ ಹೆಚ್ಚು ಶ್ರೀಮಂತವಾಗಿದೆ, ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಹೊಣೆಗಾರಿಕೆ ವಿದ್ಯಾರ್ಥಿಗಳ ಮೇಲಿದೆ ಎಂದು ಎಸ್ ಯು ಜೆ ಎಂ ಕಾಲೇಜಿನ ಕನ್ನಡ ಉಪನ್ಯಾಸಕ ಎಚ್ ಮಲ್ಲಿಕಾರ್ಜುನ ಅಭಿಪ್ರಾಯಪಟ್ಟರು. ಪಟ್ಟಣದ ಬಸಮ್ಮ ಕಲಾಮಂದಿರದಲ್ಲಿ ನವಜ್ಯೋತಿ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಆಯೋಜಿಸಿದ್ದ ೨೦೨೩-೨೪ ನೇ ಸಾಲಿನ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ಕನ್ನಡ […]

Back To Top