Category: Uncategorized

ಕನ್ನಡ ಶಾಲೆಗಳ ಸ್ಥಿತಿ-ಗತಿ-ಪರಿಹಾರ

ದಾವಣಗೆರೆ ಜಿಲ್ಲಾ ೧೩ನೇ ಕನ್ನಡ ಸಾಹಿತ್ಯ ಸಮ್ಮೇಳನ, ಹರಿಹರ. ದಿನಾಂಕ : ೧೮ ಮತ್ತು ೧೯ ಮಾರ್ಚ್ ೨೦೨೪ ವಿಶೇಷ ಉಪನ್ಯಾಸ : ಹೆಚ್.ಮಲ್ಲಿಕಾರ್ಜುನ, ಪ್ರಾಚಾರ್ಯರು, ಎಸ್.ಯು.ಜೆ.ಎಂ. ಪದವಿ ಪೂರ್ವ ಕಾಲೇಜು, ಹರಪನಹಳ್ಳಿ, ವಿಜಯನಗರ ಜಿಲ್ಲೆ. ೯೪೪೮೧೮೮೨೮೧ ಕನ್ನಡ ಶಾಲೆಗಳ ಸ್ಥಿತಿ-ಗತಿ-ಪರಿಹಾರ ಖಾಸಗೀಕರಣದ ನೆಪದಲ್ಲಿ ಸರ್ಕಾರಿ ಕನ್ನಡ ಶಾಲೆಗಳು ನಲುಗುತ್ತಿದ್ದು, ಪಾಲಕ ಪೋಷಕರು ಆಂಗ್ಲ ಭಾಷೆಯ ವ್ಯಾಮೋಹದಿಂದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿ ಕನ್ನಡ ಶಾಲೆಗಳು ಕೆಲವೆಡೆ ಮುಚ್ಚುವ ಹಂತಕ್ಕೆ ಬಂದಿವೆ. ಮಕ್ಕಳ ಸಂಖ್ಯೆ ಕಡಿಮೆಯಿರುವ ಶಾಲೆಗಳಲ್ಲಿ ಹೆಚ್ಚುವರಿ […]

Back To Top